Ad image

ರಮೇಶ್ ಕತ್ತಿ ವಿರುದ್ಧ ಎಫ್ಐಆರ್! ಹೋರಾಟಕ್ಕೆ ಕರೆ ಕೊಟ್ಟ ವಾಲ್ಮೀಕಿ ಸಮುದಾಯದ ನಾಯಕರು

ಬೆಳಗಾವಿ: ವಾಲ್ಮೀಕಿ ಸಮುದಾಯದ ವಿರುದ್ಧ ಅವಹೇಳನಕಾರಿ ಮಾತನಾಡಿದ ಆರೋಪದ ಮೇಲೆ ಮಾಜಿ ಸಚಿವ ಉಮೇಶ್ ಕತ್ತಿ ಅವರ ಸಹೋದರ, ರಮೇಶ್ ಕತ್ತಿ ವಿರುದ್ಧ ಎಫ್ಐಆರ್ ದಾಖಲಾಗಿದೆ. ಬೆಳಗಾವಿ…

Team SanjeMugilu

ಕಾಡಿನಿಂದ ನಾಡಿಗೆ ಬರೋಬ್ಬರಿ 21 ಹುಲಿಗಳು ಎಂಟ್ರಿ; ಜನಕ್ಕೆ ಢವಢವ

ಮೈಸೂರು: ಜಿಲ್ಲೆಯ ಕಾಡಂಚಿನ ಗ್ರಾಮಗಳಿಗೆ ಬಂದಿರೋದು ಒಂದಲ್ಲ ಎರಡಲ್ಲ, ಐದಲ್ಲ, ಹತ್ತಲ್ಲ‌ ಬರೋಬರಿ 21 ಹುಲಿಗಳು . ಹೌದು. ಇತ್ತೀಚೆಗೆ ಮೈಸೂರು  ಜಿಲ್ಲೆಯ ಹೆಚ್‌ಡಿ ಕೋಟೆ, ಸರಗೂರು…

Team SanjeMugilu

ವಿಶೇಷ ಚೇತನ ಯುವತಿ ಅತ್ಯಾಚಾರ ಯತ್ನ: ಕಾಮುಕನಿಗೆ ಸ್ಥಳೀಯರಿಂದ ಬಿತ್ತು ಧರ್ಮದೇಟು

ಬೆಂಗಳೂರು: ಗಾಂಜಾ ನಶೆಯಲ್ಲಿದ್ದ ಕಾಮುಕನೊಬ್ಬ ವಿಶೇಷ ಚೇತನ ಯುವತಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿರುವ ಅಮಾನವೀಯ ಘಟನೆ ಬೆಂಗಳೂರಿನ ಆಡುಗೋಡಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ವಿಘ್ನೇಶ್ ಅಲಿಯಾಸ್​​ ದಾಡು…

Team SanjeMugilu
- Advertisement -
Ad imageAd image

ಇಂಡಿಗೋ ಸಮಸ್ಯೆ – ವಿಮಾನ ದರದಷ್ಟೇ ಭಾರೀ ಏರಿಕೆಯಾಗಿದೆ ಬಸ್‌ ದರ

ಬೆಂಗಳೂರು: ಇಂಡಿಗೋ ವಿಮಾನ ಸಮಸ್ಯೆಯಿಂದ ಈಗ ವಿಮಾನ ದರದಷ್ಟೇ ಬಸ್ಸು ಪ್ರಯಾಣ ದರ ಭಾರೀ ಏರಿಕೆಯಾಗಿದೆ. ವಿಮಾನಗಳಿಲ್ಲದ ಕಾರಣ ಬಸ್ಸುಗಳತ್ತ ಹಲವರು ಮುಖಮಾಡಿದ್ದಾರೆ. ಇದರಿಂದಾಗಿ ಬೆಂಗಳೂರಿನಿಂದ ಮುಂಬೈ , ಪುಣೆಗಳಿಗೆ ಸಂಚರಿಸುವ ಬಸ್ಸುಗಳ ದರ ಭಾರೀ ಏರಿಕೆಯಾಗಿದೆ. ಸಾಮಾನ್ಯ ದಿನಗಳಲ್ಲಿ ಬೆಂಗಳೂರಿನಿಂದ…

Team SanjeMugilu

ಜೈಲಲ್ಲಿ ಮಾದಕ ವಸ್ತು ನಿರ್ಬಂಧಿಸಿದ್ದಕ್ಕೆ ರೌಡಿಗಳಿಂದ ಕಿರಿಕ್ – ಜೈಲರ್‌ ಸೇರಿ ಮೂವರು ಆಸ್ಪತ್ರೆ‌ ಪಾಲು

ಕಾರವಾರ: ಮಾದಕ ವಸ್ತುಗಳನ್ನು ಜೈಲಿನಲ್ಲಿ ಬಿಡದೆ ಬಿಗಿ ಮಾಡಿದ್ದಕ್ಕೆ ರೌಡಿಗಳು ಜೈಲರ್‌ ಸೇರಿದಂತೆ ಮೂವರು ಸಿಬ್ಬಂದಿ ಮೇಲೆ ಮಾರಣಾಂತಿಕ ಹಲ್ಲೆ ಮಾಡಿರುವುದು ಕಾರವಾರ ಜಿಲ್ಲಾ ಕಾರಾಗೃಹದಲ್ಲಿ ನಡೆದಿದೆ. ಮಂಗಳೂರು ಮೂಲದ ಮೊಹ್ಮದ್ ಅಬ್ದುಲ್ ಫಯಾನ್, ಕೌಶಿಕ ನಿಹಾಲ್ ಸೇರಿಕೊಂಡು ಜೈಲರ್ ಕಲ್ಲಪ್ಪ…

Team SanjeMugilu

ಬಿಜೆಪಿ ಜೊತೆ ಸೇರಿ ಕುಮಾರಸ್ವಾಮಿ ಕೂಡ ಮನುವಾದಿ ಆಗಿಬಿಟ್ಟಿದ್ದಾರೆ: ಸಿದ್ದರಾಮಯ್ಯ ಕಿಡಿ

ಬೆಂಗಳೂರು: ಬಿಜೆಪಿ ಜೊತೆ ಸೇರಿಕೊಂಡ ಮೇಲೆ ಹೆಚ್‌.ಡಿ ಕುಮಾರಸ್ವಾಮಿ ಕೂಡ ಮನುವಾದಿ ಆಗಿಬಿಟ್ಟಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ  ಕಿಡಿ ಕಾರಿದರು. ವಿಧಾನಸೌಧದ ಮುಂಭಾಗ ನಡೆದ ಅಂಬೇಡ್ಕರರ 69ನೇ ಮಹಾ ಪರಿನಿರ್ವಾಣ ದಿನದ ಕಾರ್ಯಕ್ರಮದಲ್ಲಿ ಸಿಎಂ ಭಾಗಿಯಾದ್ರು. ಅದಕ್ಕೂ ಮುನ್ನ ಮಾಧ್ಯಮಗಳೊಂದಿಗೆ ಮಾತನಾಡಿದರು. ಕಾಲಾತೀತ,…

Team SanjeMugilu

ನಟ ದರ್ಶನ್‌ಗೆ ಬೆನ್ನುನೋವು ಮಾಯವಾಯ್ತಾ? – ವೈದ್ಯರಿಂದ ಫಿಸಿಯೊಥೆರಪಿ ಸ್ಟಾಪ್!

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ2 ಆರೋಪಿ ದರ್ಶನ್‌ಗೆ  ಬೆನ್ನು ನೋವು ಮಾಯವಾಗೇಬಿಡ್ತಾ ಅನ್ನೋ ಕುತೂಹಲ ಮೂಡಿದೆ. ಹೌದು. ದರ್ಶನ್‌ ಬೆನ್ನುನೋವಿಗೆ ಫಿಸಿಯೊಥೆರಪಿ ಬೇಕಿಲ್ಲ ಅಂತಾ ಸಿ.ವಿ ರಾಮನ್ ಆಸ್ಪತ್ರೆ ವೈದ್ಯರ ತಂಡದಿಂದ ಜೈಲಾಧಿಕಾರಿಗಳಿಗೆ ವರದಿ ನೀಡಲಾಗಿದೆ ಎಂಬ ಮಾಹಿತಿಗಳು ಮೂಲಗಳಿಂದ…

Team SanjeMugilu

ಸಿಗರೇಟ್‌ ಪ್ಯಾಕ್‌, ಮಾದಕ ವಸ್ತು ಪತ್ತೆ – ಪರಪ್ಪನ ಅಗ್ರಹಾರ ಜೈಲು ವಾರ್ಡರ್ ಅರೆಸ್ಟ್

ಆನೇಕಲ್‌: ಸಿಗರೇಟ್‌ ಹಾಗೂ ನಿಷೇಧಿತ ಮಾದಕ ವಸ್ತುಗಳು ಪತ್ತೆಯಾದ ಹಿನ್ನೆಲೆ ಪರಪ್ಪನ ಅಗ್ರಹಾರ ಜೈಲು ವಾರ್ಡರ್‌ನನ್ನ ಬಂಧಿಸಿರುವ ಘಟನೆ ನಡೆದಿದೆ. ರಾಹುಲ್ ಪಾಟೀಲ್ ಬಂಧನಕ್ಕೊಳಗಾದ ವಾರ್ಡರ್. ಜೈಲು ಅಧೀಕ್ಷಕ ಪರಮೇಶ್‌ ಅವರ ದೂರನ್ನ ಆಧರಿಸಿ ರಾಹುಲ್‌ನನ್ನ ಬಂಧಿಸಲಾಗಿದೆ. ಬಂಧನಕ್ಕೆ ಕಾರಣ ಏನು?…

Team SanjeMugilu

ಬೆಂಗಳೂರಿನಿಂದ ಹೊರಡುವ ಎಕ್ಸ್‌ಪ್ರೆಸ್‌ ರೈಲುಗಳಿಗೆ ಹೆಚ್ಚುವರಿ ಬೋಗಿ ಅಳವಡಿಕೆ

ನವದೆಹಲಿ/ಬೆಂಗಳೂರು: ದೇಶದ ಅತಿದೊಡ್ಡ ವಿಮಾನಯಾನ ಸಂಸ್ಥೆ ಇಂಡಿಗೋದ  ವಿಮಾನ ಕಾರ್ಯಾಚರಣೆಯಲ್ಲಿ ಅಡಚಣೆಯಿಂದ ತೊಂದರೆಯಾಗಿರುವ ಪ್ರಯಾಣಿಕರಿಗೆ ಪರ್ಯಾಯ ಪ್ರಯಾಣ ಆಯ್ಕೆಯನ್ನು ನೀಡಲು ಭಾರತೀಯ ರೈಲ್ವೆ  ಹಲವಾರು ಪ್ರೀಮಿಯಂ ರೈಲುಗಳಿಗೆ ಹೆಚ್ಚುವರಿ ಕೋಚ್‌ಗಳನ್ನು ಸೇರಿಸಿದೆ. ಹೆಚ್ಚಿನ ಒತ್ತಡ ಎದುರಿಸುತ್ತಿರುವ ಮಹಾನಗರಗಳಿಂದ ದೇಶಾದ್ಯಂತ ಚಲಿಸುವ 37…

Team SanjeMugilu

ಪ್ರೀತಿಯ ವಿಚಾರಕ್ಕೆ ಯುವಕನ ಬರ್ಬರ ಹತ್ಯೆ – ಪೊಲೀಸ್ ಠಾಣೆ ಕೂಗಳತೆ ದೂರದಲ್ಲೇ ಮರ್ಡರ್!

ಚಿಕ್ಕಬಳ್ಳಾಪುರ: ಆತ ತಾಯಿಗೆ ಇದ್ದ ಏಕೈಕ ಆಧಾರ. ಗಂಡ ಮತ್ತು ಹಿರಿಯ ಮಗನನ್ನ ಕಳೆದುಕೊಂಡು, ಚಿಕ್ಕ ಮಗನ ಬಗ್ಗೆ ನೂರಾರು ಕನಸು ಕಂಡಿದ್ದಳು. ಆದ್ರೆ ಮಗ ಪ್ರೀತಿ-ಪ್ರೇಮ ಅಂತ ಹೋಗಿ ಈಗ ಬೀದಿ ಹೆಣವಾಗಿದ್ದಾನೆ. ಪ್ರೀತಿಯ ವಿಚಾರದಲ್ಲಿ ಹಿಂದೆ ಗಲಾಟೆ ನಡೆದಿತ್ತಂತೆ.…

Team SanjeMugilu

ಇಂಡಿಗೋ ವಿಮಾನ ಹಾರಾಟದಲ್ಲಿ ವ್ಯತ್ಯಯ – 5ನೇ ದಿನವೂ ಪ್ರಯಾಣಿಕರ ಪರದಾಟ

ಬೆಂಗಳೂರು: ಇಂಡಿಗೋ ವಿಮಾನ  ಹಾರಾಟದಲ್ಲಿ 5ನೇ ದಿನವೂ ವ್ಯತ್ಯಯ ಕಂಡುಬಂದಿದ್ದು, ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ  ಪ್ರಯಾಣಿಕರ ಪರದಾಟ ಮುಂದುವರಿದಿದೆ. ನೂರಾರು ಸಂಖ್ಯೆಯ ಪ್ರಯಾಣಿರರು ಏರ್ಪೋರ್ಟ್‌ನಲ್ಲೇ ಕಾಲ ಕಳೆಯುವಂತಾಗಿದೆ. ಹಲವು ಪ್ರಯಾಣಿಕರು  ಮಾತನಾಡಿ ಇಂಡಿಗೋ ಏರ್‌ಲೈನ್ಸ್‌ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಏರ್‌ಪೋರ್ಟ್‌…

Team SanjeMugilu

ಸಿಲ್ಕ್ ಬೋರ್ಡ್ ಪ್ರಯಾಣಿಕರಿಗೆ ಗುಡ್‌ನ್ಯೂಸ್ – ಶೀಘ್ರದಲ್ಲೇ ಕಡಿಮೆಯಾಗಲಿದೆ ಟ್ರಾಫಿಕ್ ಬಿಸಿ

ಬೆಂಗಳೂರು: ಸಿಲ್ಕ್ ಬೋರ್ಡ್  ಭಾಗದ ಸವಾರರು ಕಳೆದ ಹಲವು ವರ್ಷಗಳಿಂದ ಟ್ರಾಫಿಕ್ ಸಮಸ್ಯೆ ಎದುರಿಸುತ್ತಲೇ ಬಂದಿದ್ದಾರೆ. ಟ್ರಾಫಿಕ್ ನಿಯಂತ್ರಣಕ್ಕಾಗಿ ಈ ಮಾರ್ಗದಲ್ಲಿ ಫ್ಲೈಓವರ್‌ಗಳು ಬಂದರೂ ಸಮಸ್ಯೆ ಬಗೆಹರಿದಿರಲಿಲ್ಲ. ಆದರೆ ಈ ಮಾರ್ಗದ ಬಹುನೀರಿಕ್ಷಿತ ಡಬ್ಬಲ್ ಡೆಕ್ಕರ್ ಫ್ಲೈಓವರ್ ಮತ್ತೊಂದು ಬದಿಯ ಸಂಚಾರ…

Team SanjeMugilu

2 ಗುಂಪುಗಳ ಮಧ್ಯೆ ಮಾರಾಮಾರಿ – ಕಾಂಗ್ರೆಸ್ ಕಾರ್ಯಕರ್ತನ ಬರ್ಬರ ಹತ್ಯೆ

ಚಿಕ್ಕಮಗಳೂರು: ಎರಡು ಗುಂಪುಗಳ ಮಧ್ಯೆ ಮಾರಾಮಾರಿ ನಡೆದು ಕಾಂಗ್ರೆಸ್  ಗ್ರಾಮ ಪಂಚಾಯತ್‌ ಸದಸ್ಯ ಮೃತಪಟ್ಟ ಘಟನೆ ಕಡೂರು  ತಾಲೂಕಿನ ಸಖರಾಪಟ್ಟಣದ  ಸಮೀಪದ ಕಲ್ಮುರುಡೇಶ್ಚರ ಮಠದ ಬಳಿ ನಡೆದಿದೆ. ಗಣೇಶ್ ಗೌಡ (38) ಮೃತ ದುರ್ದೈವಿ. ಗಣೇಶ್ ಮುಂದೆ ಬರಲಿರುವ ಜಿಲ್ಲಾ ಪಂಚಾಯತ್‌…

Team SanjeMugilu